3:42 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಮನರಂಜನೆ ನೀಡಲು ಕುಣಿದು ಕುಪ್ಪಳಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ! !

25/05/2021, 18:52

ಹರಿಹರ(reporterkarnataka news); ಇದೀಗ ವೀಡಿಯೊವೊಂದು ಸಖತ್ ವೈರಲ್ ಆಗುತ್ತಿದೆ. ಹಾಗೆಂತ ಇದೇನು ಪೋಲಿ ವೀಡಿಯೊ ಅಲ್ಲ, ಬದಲಿಗೆ ಏಕ್ ದಂ ಮನೋರಂಜನೆ ನೀಡುವ ಡ್ಯಾನ್ಸ್ ವೀಡಿಯೊ. ಹೊನ್ನಾಳಿ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿದ ಡ್ಯಾನ್ಸ್.

ರೇಣುಕಾಚಾರ್ಯ ಅವರದ್ದು ಸದಾ ಸುದ್ದಿಯಲ್ಲಿರುವ ವ್ಯಕ್ತಿತ್ವ. ಸದಾ ವಿವಾದವನ್ನು ಮೈಗೆ ಎಳೆಯುವ ವ್ಯಕ್ತಿ. ಇದೀಗ ಅವರು ಡ್ಯಾನ್ಸ್ ಮಾಡುವ ಮೂಲಕ ಸುದ್ದಿ ಮಾಡಿದ್ದಾರೆ.

ಶಾಸಕರ ಡ್ಯಾನ್ಸ್ ಗೆ ಹೊನ್ನಾಳಿ ಕ್ಷೇತ್ರದ ಜನರು ಮನಸೋತಿದ್ದಾರೆ. ಇಂತಹ ಶಾಸಕರನ್ನು ಪಡೆದ ನಾವು ಪುಣ್ಯವಂತರು ಎಂದು ಕ್ಷೇತ್ರದ ಕೆಲವು ಮಂದಿ ರೇಣುಕಾಚಾರ್ಯ ಅವರನ್ನು ಹಾಡಿ ಹೊಗಳಿದ್ದಾರೆ.


ಸೋಂಕಿತರನ್ನು ಮನರಂಜಿಸಲು ಶಾಸಕ ರೇಣುಕಾ ಚಾರ್ಯ ‘ಹುಟ್ಟಿದರೆ ಕನ್ನಡನಾಡಲ್ಲೇ ಹುಟ್ಟಬೇಕು’ ಎಂಬ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಜನತೆ ಇನ್ನಷ್ಟು ಮಂದಿ ಶಾಸಕರ ಜತೆ ಹೆಜ್ಜೆ ಸೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು