2:18 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಾಹ್ಯಾಕಾಶದಲ್ಲಿ ಇಂದು ಘಟಿಸಲಿದೆ ಅಪರೂಪದ  ಘಟನೆ: ಚಂದ್ರ ಗ್ರಹಣ ಜತೆಗೆ ಸೂಪರ್ ಮೂನ್

26/05/2021, 07:17

ನವದೆಹಲಿ(reporterkarnataka news):  ಬಾಹ್ಯಾಕಾಶದಲ್ಲಿ ಇಂದು (ಮೇ 26) ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು  ‘ಸೂಪರ್‌ಮೂನ್‌’  ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. 

ಚಂದ್ರ ಅಂದು ಭೂಮಿಯಿಂದ ಅತೀ ಸಮೀಪದಲ್ಲಿ ಗೋಚರಿಸಲಿದ್ದಾನೆ. ಇದರಿಂದ ಚಂದ್ರ ಸಾಮಾನ್ಯಕ್ಕಿಂತಲೂ ಹೆಚ್ಚು ದೊಡ್ಡದಾಗಿ ಕಾಣಿಸುತ್ತಾನೆ. ಚಂದ್ರನನ್ನು ಭೂಮಿಯ ನೆರಳು ಸಂಪೂರ್ಣವಾಗಿ ಆವರಿಸಿಕೊಳ್ಳುವುದರಿಂದ ಅಂದು ಗ್ರಹಣ ಕೂಡ ಸಂಭವಿಸಲಿದೆ. ಆದರೆ ಚಂದ್ರ ಸಂಪೂರ್ಣ ಕಪ್ಪಗಾಗುವುದಿಲ್ಲ. ಬದಲಾಗಿ, ಕೆಂಪು ಬಣ್ಣ ಕಾಣಿಸಿಕೊಳ್ಳುತ್ತದೆ. ಆದ್ದರಿಂದ, ಸಂಪೂರ್ಣ ಚಂದ್ರ ಗ್ರಹಣವನ್ನು ಕೆಂಪು ಅಥವಾ ರಕ್ತ ಚಂದ್ರ ಎಂದು ಕರೆಯಲಾಗುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಆಸ್ಟ್ರೇಲಿಯಾ, ಜಪಾನ್‌, ಅಮೆರಿಕ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ‘ಸೂಪರ್‌ಮೂನ್‌’ ದರ್ಶನವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು