3:18 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಭವ್ಶ ಶಿವಲಿಂಗ!!

02/10/2021, 18:57

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

 ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪ ಕೈಗೊಳ್ಳಲಾಗಿದೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ.


ಈ ಮಹಾನ್ ಕಾರ್ಯಕ್ಕೆ ಆಶ್ರಮದ ಸದಸ್ಯರು ಹಾಗು ಸುತ್ತಮುತ್ತಲಿನ ಗ್ರಾಮದ ಭಕ್ತರು,ರಾಜ್ಯ ಮತ್ತು ದೇಶದ ಮೂಲೆ ಮೂಲೆಯ ಶಿವಭಕ್ತರು ನೆರವಿನ ಹಸ್ತದೊಂದಿಗೆ ಪಾಲ್ಗೊಳ್ಳುವ ಅಗತ್ಯವಿದೆ. ಭಕ್ತರು ಈ ಬೃಹತ್ ಶಿವಲಿಂಗ ನಿರ್ಮಾಣ ಕಾರ್ಯದಲ್ಲಿ ತನು- ಮನ- ಧನದಿಂದ ಸಹಾಯ ಮಾಡಿ ಪುನಿತರಾಗಬೇಕು ಎಂದು ಆಶ್ರಮದ ಗುರುಗಳು ಹಾಗೂ ಸದಸ್ಯರು ವಿನಂತಿಸಿಕೊಂಡಿದ್ದಾರೆ.


ಶಿವಲಿಂಗ ನಿರ್ಮಾಣದ ಜತೆಗೆ ಅಸಹಾಯಕ, ನಿರ್ಗತಿಕ ವೃದ್ಧರಿಗೆ ಸಹಾಯವಾಗುವ ನಿಟ್ಟಿನಲ್ಲಿ ವೃದ್ದಾಶ್ರಮ ನಿರ್ಮಾಣ ಮಾಡುವ ಸಂಕಲ್ಪ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು