3:44 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ

08/10/2021, 11:19

ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ.

ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್ಲಿ ಕ್ವಾರಂಟೈನ್ ನಲ್ಲಿರುವ ಅಗತ್ಯವಿಲ್ಲ ಹಾಗೂ ಈ ನಿಯಮ ಅ.11ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್, ಅ. 11ರಿಂದ ಪೂರ್ಣ ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ಯಾವುದೇ ಕ್ವಾರಂಟೈನ್ ಇಲ್ಲ. ಈ ಬಗ್ಗೆ ನಿಕಟ ಸಂಪರ್ಕದಲ್ಲಿದ್ದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು