4:11 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು

17/10/2021, 11:10

ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ.

ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು  ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಪಳ್ಳಿಯ ಅಶೋಕ್ ನಾಯಕ್ ಅವರು ದೇಶಿ ತಳಿಯ ಗೋವನ್ನು ಸಾಕುತ್ತಿದ್ದು, ಎಂದಿನಂತೆ ದನವನ್ನು ಹಟ್ಟಿಯಿಂದ ಮೇಯಲು ಬಿಟ್ಟಿದ್ದು, ರಾತ್ರಯಾದರೂ ದನವು ಎಂದಿನಂತೆ ಮನೆಗೆ ವಾಪಾಸು ಬಂದಿಲ್ಲ.  ರಾತ್ರಿ ಹಟ್ಟಿಗೆ ಬಾರದೇ ಇದ್ದುದರಿಂದ ಅಶೋಕ್ ನಾಯಕ್ ಹಾಗೂ ಅವರ ಗೆಳೆಯರು  ಪಳ್ಳಿ ಪೇಟೆಯಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ ಸಿಗಲಿಲ್ಲ.

ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆಯಿದ್ದು, 15 ರಂದು 2:00 ಗಂಟೆಯ ಸಮಯ ಒಂದು ರಿಟ್ಜ್  ಕಾರು ಪಳ್ಳಿ ಪೆಟ್ರೋಲ್ ಪಂಪ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸ್ವಲ್ಪ ಸಮಯ ನಿಂತಿದ್ದು ಬಳಿಕ ಕಾರು ಉಡುಪಿ ಕಡೆಗೆ ತೆರಳಿರುವ ದೃಶ್ಯಾವಳಿಗಳು  ಪೆಟ್ರೋಲ್ ಪಂಪ್‌ನ ಸಿಸಿ ಟಿವಿ ಕ್ಯಾಮೇರಾದಲ್ಲಿ  ಸೆರೆಯಾಗಿರುವುದನ್ನು ಅಶೋಕ ನಾಯಕ್  ಹಾಗೂ ಗೆಳೆಯ ರಾಜೇಶ್ ಆಚಾರ್ಯರವರು ನೋಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು