3:25 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಇಂಡಿಯಾದ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ನೇಮಕ: ವರ್ಷಕ್ಕೆ ಇವರ ವೇತನ ಎಷ್ಟು ಗೊತ್ತೇ? 

17/10/2021, 11:38

ಹೊಸದಿಲ್ಲಿ(reporterkarnataka.com): ಇಂಡಿಯಾದ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ನೇಮಕ ಮಾಡಲಾಗಿದೆ. 

ಟಿ20 ವಿಶ್ವಕಪ್‌ ಬೆನ್ನಲ್ಲೇ ಕೋಚ್‌ ರವಿಶಾಸ್ತ್ರಿ ಅವರ ಗುತ್ತಿಗೆ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲೀಗ ರಾಹುಲ್‌ ಅವರನ್ನು ಎರಡು ವರ್ಷಗಳ ಅವಧಿಗೆ ಮುಖ್ಯ ಕೋಚ್‌ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಅಧಿಕೃತ ಆದೇಶ ನೀಡಿದೆ‌.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ರಾಹುಲ್‌ ದ್ರಾವಿಡ್‌ ಅವರು ಭಾರತ ತಂಡ ಮುಖ್ಯ ಕೋಚ್‌ ಆಗಿ ನೇಮಕಗೊಳ್ಳುವ ಮುನ್ನ ಎನ್‌ಸಿಎ ಮುಖ್ಯಸ್ಥರ ಹುದ್ದೆಯನ್ನು ತ್ಯಜಿಸಲಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ, ಟೀಂ ಇಂಡಿಯಾ ಕೋಚ್‌ ಆಗಲು ರಾಹುಲ್‌ ದ್ರಾವಿಡ್‌ಗೆ ಬಿಗ್‌ ಆಫ್‌ ನೀಡಿದೆ. ರಾಹುಲ್‌ ಪ್ರತೀ ವರ್ಷ ಸುಮಾರು 10 ಕೋಟಿ ರೂಪಾಯಿ ವೇತನವನ್ನು ಪಡೆಯಲಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು