1:43 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಜಾತಿ ನಿಂದನೆ ಆರೋಪ: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ

18/10/2021, 08:17

ಹೊಸದಿಲ್ಲಿ(reporterkarnataka.com) :  ಜಾತಿ ನಿಂದನೆ  ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ

ರೋಹಿತ್‌ ಶರ್ಮಾ ಜೊತೆಗೆ ಲೈವ್‌ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್‌, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದರು ಎಂದು ಆರೋಪ ಮಾಡಲಾಗಿದೆ.

ಕಳೆದ ವರ್ಷ ರೋಹಿತ್ ಶರ್ಮಾ  ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು