8:31 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಸಂಕಲಕರಿಯ: ದನದ ಮಾಂಸ ಮತ್ತು ಕಟ್ಟಿ ಹಾಕಿದ್ದ ಗೋವುಗಳ ವಶ: ಓರ್ವನ ಬಂಧನ

22/10/2021, 19:10

ಕಾರ್ಕಳ(reporterkarnataka.com):ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ರಹಿಂ ಎಂಬವರ ಮನೆ ಸಮೀಪ ಮಾಂಸ ಮಾಡಲೆಂದು ಕಟ್ಟಿ ಹಾಕಲಾಗಿದ್ದ ದನಗಳನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ತೇಜಸ್ವಿ ಇಂದ್ರೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ಸಂದರ್ಭ 5 ದನ ಹಾಗೂ 3 ಕರುಗಳನ್ನು ಕಟ್ಟಿ ಹಾಕಿರುವುದಲ್ಲದೇ, ಸುಮಾರು 25 ಕೆ.ಜಿ. ದನದ ಮಾಂಸ ಕೂಡ ಪತ್ತೆಯಾಗಿದೆ. ವಶಕ್ಕೆ ಪಡೆದ ದನಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಹೀಂನನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು