10:41 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು  

25/10/2021, 13:06

ಬೆಂಗಳೂರು(reporterkarnataka.com):

ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು.

ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ. ಮಾಜಿ ಪ್ರಧಾನಿ ದೇವೇಗೌಡರನ್ನು ಕೂಡ ನೀವು ಬಿಟ್ಟಿಲ್ಲ. ಕೇಳಿದ್ರೆ, ಏಕವಚನ ಹಳ್ಳಿ ಸೊಗಡು, ಅಭ್ಯಾಸವನ್ನು ಬದಲಾಯಿಸಲು ಆಗುವುದಿಲ್ಲ ಅಂಥ ಹೇಳುತ್ತೀರಿ. ಹಾಗಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕೂಡ ಏಕವಚನದಲ್ಲಿ ಕರೆಯಿರಿ. ಸೋನಿಯಾ ಮೇಡಂ, ರಾಹುಲ್ ಜೀ ಅಂತ ಯಾಕೆ ಹೇಳುತ್ತೀರಿ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಆರಿತೇ ನೀವು ಬಾದಾಮಿಗೆ ಹೋದ್ರೀ. ನಿಮ್ಮನ್ನು ಯಾರೂ ಸೋಲಿಸಿಲ್ಲ. ಮತದಾರರು ನಿಮ್ಮನ್ನು ಸೋಲಿಸಿಲ್ಲ. ನಿಮ್ಮ ದರ್ಪ, ಅಹಂಕಾರ ನಿಮ್ಮನ್ನು ಸೋಲಿಸಿದೆ.

ಡಾ.ಜಿ. ಪರಮೇಶ್ವರ್ ಅವರನ್ನು ನೀವು ಸೋಲಿಸಿಲ್ಲವೇ?  ಎಂದು ಅವರು ಮತ್ತೆ ಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು