11:15 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

26/10/2021, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ ಗ್ರಾಮದ ಹಿರಿಯರಾದ ನರಸಿಂಹಪ್ಪ ಉದ್ಘಾಟಿಸಿದರು.

ಕಾರ್ಮಿಕ ಮುಖಂಡ ಎಚ್. ವೀರಣ್ಣ ಮಾತನಾಡಿ ಮಂಡಳಿಯಲ್ಲಿ ಸಾವಿರಾರು ಕೋಟಿ ಅನುದಾನ ಇದ್ದು,ಆದ್ದರಿಂದ ರಾಜ್ಯದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳು ನೀಡಲಿದ್ದು, ನಿಜವಾದ ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ.  ನಿಗದಿತ ಸಮಯದಲ್ಲಿ ಕಾರ್ಮಿಕರು ತಮ್ಮ ಕಾರ್ಡ್ ಗಳನ್ನು ನವೀಕರಣ ಮಾಡಿಸಿಕೊಂಡು ತಮ್ಮ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು. ಈಗಾಗಲೇ ಮಂಡಳಿ ಕಳಪೆ ಕಾರ್ಡ್ ಗಳನ್ನು ತಡೆಯಲು ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಇದೇ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಡಿ.ಅಂತೇಶ್, ಗ್ರಾಮದ ಸಮಸ್ಥ ಕಟ್ಟಡ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,ಅಧ್ಯಕ್ಷರಾಗಿ ಸಿಎಂ ಮಲ್ಲೇಶ್ ಉಪಾಧ್ಯಕ್ಷರಾಗಿ ಕೆ. ಪ್ರಧಾನ ಕಾರ್ಯದರ್ಶಿ ಎರಿಸ್ವಾಮಿ, ಖಜಾಂಚಿ ಎಂ.ದುರ್ಗೇಶ, ಪ್ರಭುದೇವ್ ಸೇರಿದಂತೆ ಸದಸ್ಯರನ್ನೊಳಗೊಂಡ ಗ್ರಾಮ ಘಟಕ ಅಸ್ಥಿತ್ವಕ್ಕೆ ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು