1:11 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ ದಲಿತ ಹೋರಾಟಗಾರ ನಾಗಪ್ಪ ತತ್ತಿ ಇನ್ನಿಲ್ಲ

26/04/2021, 12:56

ರಾಯಚೂರು(reporterkarnataka news):

ಮಸ್ಕಿ ದಲಿತ ಹೋರಾಟಗಾರ  ಶ್ರಮಜೀವಿ ಎಂದೇ

ಪ್ರಖ್ಯಾತಿ ಪಡೆದ ನಾಗಪ್ಪ  ತತ್ತಿ ಸೋಮವಾರ ನಿಧನರಾದರು.

ಅವರು ಸಮಾಜದಲ್ಲಿ ದಲಿತಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ರಾಂತಿಗೀತೆಗಳನ್ನು ಹಾಡುವುದರ ಮೂಲಕ ಸಂಘಟನೆಯಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಪಡೆದಿದ್ದರು. ಕೆಲ ದಿನಗಳ ಕಾಲ ಅನಾರೋಗ್ಯದಿಂದ ಇದ್ದವರು ಇಂದು ನಿಧನರಾದರು. ದಲಿತ ಸಮಾಜಕ್ಕೆ ದಲಿತ ಸಂಘಟನೆಗೆ ತುಂಬಲಾರದ ನಷ್ಟವಾಗಿದೆ. ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ  ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಅವರ ನಿಧನಕ್ಕೆ

ದಲಿತ ಸಮಾಜದ ಹಿರಿಯ ಮುಖಂಡರಾದ

ಅಂಬಣ್ಣ ರೈಚೂರ್, ಹನುಮಂತಪ್ಪ ವೆಂಕಟಾಪುರ್, ದಾನಪ್ಪ ನಿಲಗಲ್, ಸುರೇಶ್ ಅಂತ್ರಗಂಗೆ, ಮಲ್ಲಯ್ಯ ಬಳ್ಳಾ ದೊಡ್ಡಪ್ಪ, ಮುರಾರಿ ಅಶೋಕ್, ಮುರಾರಿ ಮಲ್ಲಯ್ಯ, ಮುರಾರಿ ಎಚ್ಪಿ, ಮುರಾರಿ ರಾಮಯ್ಯ, ಮುರಾರಿ ಪಮಯ್ಯ, ಮುರಾರಿ ಸೇರಿದಂತೆ ಇನ್ನಿತರ ಸಂಘಟನೆ ಮುಖಂಡರು, ದಲಿತ ಪರ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು