7:33 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !!

29/05/2021, 16:48

ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ.  ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನಮ್ಮೂರಿನ ಹಣೆಬರಹ ಸರಿ ಇಲ್ಲವಾ ಅಂತ ಅನುಸುತ್ತೆ.  


ಪ್ಲೈಒವರ್ ದಶಮಾನೋತ್ಸವ ಆಚರಿಸಿಕೊಂಡ ಬಳಿಕ ಅಳುತ್ತ ಅಳುತ್ತ ಉದ್ಘಾಟನಾ ಭಾಗ್ಯ ಕಂಡಿದ್ದ ಮೇಲ್ಸೇತುವೆ ಅಂದು ಪಂಪವೆಲ್ ಗೆ ಬಲೆ! ಎಂದು ಪ್ರಸಿದ್ಧಿಯಾಗಿದ್ದರೆ ಇಂದು ತನ್ನ ಕಳಪೆ ಕಾಮಗಾರಿಯಿಂದಾಗಿ ಮಂಗಳೂರಿನ ಜನರ ಬಾಯಲ್ಲಿ ಪಂಪವೆಲ್ ಗೆ ಬರೋಚ್ಚಿ!! ಎಂದು ಪ್ರಸಿದ್ದಿಯಗುತ್ತಿದೆ. ಕಾರಣವಿಷ್ಟೆ! ನವಯುಗ ಎಂಬ ದರಿದ್ರ ಕಂಪನಿಯ ಬೇಜವಾಬ್ದಾರಿ, ದರಿದ್ರತನ, ಬುದ್ದಿಗೇಡಿತನದ ಹಾಗೂ ನಿಷ್ಕ್ರಿಯ ತನದ ಫಲವನ್ನು ಮಂಗಳೂರಿಗರು ಅನುಭವಿಸಬೇಕಿದೆ. ಇದನ್ನೆಲ್ಲ ಗಮನಿಸಿ ಎಚ್ಚೆತ್ತುಕೊಂಡು ಆವಾಂತರಗಳನ್ನು ಸರಿಪಡಿಸಬೇಕಿದ್ದ ಜನಪ್ರತಿನಿಧಿಗಳು ಮಾತ್ರ ನಿದ್ದೆಮಾಡುತ್ತಿರುವುದು ನಮ್ಮೂರಿಗಿರುವ ಮತ್ತೊಂದು ಶಾಪ. ಒಟ್ಟಿನಲ್ಲಿ ಹೇಳುವುದಾದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸುಬಡವಾದಂತೆ ಮಂಗಳೂರಿಗರ ಸ್ಥಿತಿಯಾಗಿದೆ.

– ದಿಲ್ ರಾಜ್ ಆಳ್ವ

ಇತ್ತೀಚಿನ ಸುದ್ದಿ

ಜಾಹೀರಾತು