9:48 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಮಕ್ಕಳ ಹಕ್ಕುಗಳ ಜಾಗೃತಿ ಜಾಥಾ; ಪುಟಾಣಿಗಳಿಂದ ಮಾನವ ಸರಪಳಿ

14/11/2021, 12:31

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನ 14ರಂದು ಮಕ್ಕಳ ಹಕ್ಕುಗಳ ದಿನಾಚರಣೆ ಪ್ರಯುಕ್ತ.ಶಾಲಾ ಕಾಲೇಜುಗಳ ಮಕ್ಕಳಿಂದ ನ್ಯಾಯಾಲಯ ಇಲಾಖೆ,ವಕೀಲರ ಸಂಘ ಹಾಗೂ ತಾಲೂಕು ಕಾನೂನು ಸಮಿತಿ ನೇತೃತ್ವದಲ್ಲಿ  ಜಾಗೃತಿ ಜಾಥಾಜರುಗಿತು. 

ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಹತ್ತಿರ, ಜಾಥಾದಲ್ಲಿದ್ದ ಮಕ್ಕಳು ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಾಗ್ರತೆ ಮೂಡಿಸುವ ಹೇಳಿಕೆಯಿರುವ ಫಲಕಗಳನ್ನ ಹಿಡಿದು ಘೋಷಣೆಗಳನ್ನು ಕೂಗಿದರು. ಹಿರಿಯ ನ್ಯಾಯಾಧೀಶರಾದ ನಾಗೇಶ ಅವರು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಪ್ಯಾನಲ್ ವಕೀಲರಾದ ಸಿ.ವಿರುಪಾಕ್ಷಪ್ಪ, ಬಿ.ಸಿದ್ದಲಿಂಗಪ್ಪ, ಶ್ರೀರೇಣುಕ ಕಾಲೇಜ್ ವಿದ್ಯಾರ್ಥಿಗಳು ಮತ್ತು ಶಿಕ್ಷ ಕರು ಹಾಗೂ ಸರ್ಕಾರಿ ಸಂಯುಕ್ತ ಪದವಿ ಪೂರ್ವಕಾಲೇಜ್ ಮಕ್ಕಳು ಮತ್ತು ಶಿಕ್ಷಕರು, ಶ್ರೀವಿನಾಯಕ ಶಾಲಾ ಮಕ್ಕಳು ಮತ್ತು ಶಿಕ್ಷಕರು.ಪೊಲೀಸ್ ಇಲಾಖಾ ಸಿಬ್ಬಂದಿ ಹಾಗೂ ನ್ಯಾಯಾಂಗ ಇಲಾಖೆ ಸಿಬ್ಬಂದಿ ಹಾಗೂ ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ,ವಿವಿದ  ಇಲಾಖೆಗಳ ಸಿಬ್ಬಂದಿಯವರು ಜಾಥದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು