3:20 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ

17/11/2021, 20:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವಿ. ಸೋಮಣ್ಣ , ಮುರುಗೇಶ್ ನಿರಾಣಿ  ಮತ್ತು ಶಾಸಕರುಗಳಾದ ರಾಜೇಗೌಡ, ಎನ್. ಮಹೇಶ್ ರಾಜ್ಯ ಬಿಜೆಪಿ ಉಪಾಧ್ಯಕ್ಷ ಗಳಾದ ಮಾಲೀಕಯ್ಯ ಗುತ್ತೇದಾರ್ ಪ್ರತಾಪ್ ಸಿಂಹ ಈ ಜಿಲ್ಲೆಯ ಸಂಸದರು, ಶಾಸಕರು ಮಾಜಿ ಶಾಸಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಜನ ಸ್ವರಾಜ್ ರಾಜ್ಯ ಸಮಾವೇಶ ಯಾತ್ರೆಯ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಶುಭಾಶಯಗಳನ್ನು ವಿಧಾನ ಪರಿಷತ್ ಚುನಾವಣೆಯ ಜನ ಸುರಾಜ್ ಸಮಾವೇಶದ ಕುರುತಾಗಿ  ನಾಯಕರಾದ ಪ್ರತಾಪಗೌಡ ಪಾಟೀಲ್ ಮಾಜಿ ಶಾಸಕರು ಪತ್ರಕರ್ತರು ಜೊತೆ ಸಮಾವೇಶವು ಸಿರಿವಾರ ಪಟ್ಟಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಹಾಗೂ ಜಿಲ್ಲಾ ಬಿಜೆಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಮಲ್ಲಿಕಾರ್ಜುನ ಯಾದವ್ ಮತ್ತು ಸಂಗಮೇಶ ಹತ್ತಿಗುಡ್ಡ ಪತ್ರಿಕಾಗೋಷ್ಠಿಯಲ್ಲಿ  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು