9:50 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ:ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ

20/11/2021, 16:07

ಚಿತ್ರ; ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಕೆನರಾ ಶಾಲಾ ಆವರಣದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. 

ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಸರ್ಕ ಲ್ ಆಫೀ ಸ್ ನ  ಜನರಲ್ ಮ್ಯಾನೇಜರ್ ಯೋಗೀ ಶ ಆಚಾರ್ಯ  ಅವರು ಧ್ವಜಾರೋಹಣ ನೆರವೇರಿಸಿದರು. ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ತಮ್ಮ ಅತಿಥಿಗಳು ಸಭೆಯನ್ನು ದ್ದೇಶಿಸಿ ಮಾತನಾಡಿ ಕೆನರಾ ಸಂಸ್ಥೆಯ ಹೆಮ್ಮೆ ಯ ಸಂಸ್ಥಾಪಕರಾದ

ಅಮ್ಮೆಂಬಳ ಸುಬ್ಬರಾವ್ ಪೈ ಅವರ ಸಾಮಾಜಮುಖಿ ಸೇವೆ ಹಾಗೂ ಸಾಧನೆಯನ್ನು ವಿದ್ಯಾ ರ್ಥಿಗಳು ಎಂದೆಂದಿಗೂ ನೆನಪಿನಲ್ಲಿರಿಸುವುದು ಅತಿ ಮುಖ್ಯ ಎಂದರು.

ಈ ಸಂದರ್ಭ ಕೆನರಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಅಣ್ಣಪ್ಪ ಪೈ, ಕಾರ್ಯದರ್ಶಿ ಗಳಾದ ಎಂ. ರಂಗನಾಥ ಭಟ್, ಅಮ್ಮೆಂಬಳ ಸುಬ್ಬ ರಾವ್ ಪೈ ಮೆಮೋರಿಯಲ್ ಫಂಡ್  ಅಧ್ಯಕ್ಷ ಆರ್. ಎನ್. ಸುಜೀರ್, ಕಾರ್ಯ ದರ್ಶಿ ಶ್ರೀನಿವಾಸ ಕಾಮತ್, ಕೆನರಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯ ಅಧ್ಯಾಪಕರು, ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾ ರ್ಥಿ ಗಳು ಹಾಗೂ ಅವರ ಪಾಲಕರು ಉಪಸ್ಥಿತರಿದ್ದರು.

ಈ ಸಂದರ್ಭ 2019 – 20 ಹಾಗೂ 2020 – 21ನೇ ಸಾಲಿನ ಶೈ ಕ್ಷಣಿಕ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾ ರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೆನರಾ ಹೈಸ್ಕೂಲ್ ಸಿಬಿಎಸ್ಇ  ಪ್ರಾಂಶುಪಾಲರಾದ ಅಕ್ಷತಾ ಶೆಣೈ ನೆರೆದಿರುವ ಅತಿಥಿ ಅಭ್ಯಾಗತರನ್ನು ಸ್ವಾ ಗತಿಸಿದರು. ಕೆನರಾ ಹೈ ಸ್ಕೂ ಲ್ ಇದರ ಮುಖ್ಯ ಶಿಕ್ಷಕರಾದ ಅರುಣಾ ಕುಮಾರಿ ಅವರು ಅಮ್ಮೆಂಬಳ ಸುಬ್ಬರಾವ್ ಪೈ ಇವರ ಬಗ್ಗೆ ಮಾತನಾಡಿದರು. ಕೆನರಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ

ಪ್ರಾಧ್ಯಾಪಕಿ ಕವಿತಾ ಮೌರ್ಯ ವಂದಿಸಿದರು. ಶಾಲಾ ಶಿಕ್ಷಕಿಯರಾದ ಪದ್ಮಿನಿ ರಾವ್ ,ಸುಶ್ಮಿತಾ ಕಾಮತ್,  ಮಮತಾ ಹಾಗೂ ಪಾರ್ವತಿ ಕಾರ್ಯಕ್ರಮಗಳನ್ನು ನಿರ್ವ ಹಿಸಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು