8:00 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು