9:41 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ

30/05/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ  ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್ಚಿನ ಮಠ ಶ್ರೀ ವರರುದ್ರಮುನಿ ಸ್ವಾಮಿಗಳು, ಪ್ರತಾಪ್‌ ಗೌಡ ಪಾಟೀಲ್ ಮಸ್ಕಿ ಮತ್ತು ಬ್ಯಾಂಕ್ ನ ಅಧ್ಯಕ್ಷ ಸೂಗಣ್ಣ ಬಾಳೇಕಾಯಿ ಮಸ್ಕಿ ವಿತರಿಸಿದರು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಶಾರದಾ ಪ್ರೌಢ ಶಾಲೆ ಮುಖ್ಯಗುರುಗಳಾದ ಮಲ್ಲಿಕಾರ್ಜುನ್ ಹಿರೇಮಠ ಅವರು, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬಡವರಿಗೆ, ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಆಹಾರದ ಕಿಟ್ ಗಳನ್ನು ವಿತರಿಸುವ ಇಂತಹ ಸಹಕಾರಿ ನಿಯಮಿತ ಸಂಸ್ಥೆಗಳನ್ನು ನೋಡುವುದು ಇದೇ ಮೊದಲು ಎಂದರು.

ಈ ಕಾರ್ಯಕ್ರಮದಲ್ಲಿ ಗುರುರಾಜ ಹಂಚಿನಾಳ, 

ಸುರೇಶ ಅರಳಿ,  ಸಂತೋಷ ಬಾಳೇಕಾಯಿ, 

ಬಸವರಾಜ ಬುಕ್ಕಣ್ಣ,  ಬಸವರಾಜ ನಾಯಕ ಕಡಬೂರು ಹಾಗೂ ಬ್ಯಾಂಕ್ ನ  ಎಲ್ಲ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು 101 ಆಹಾರದ ಕಿಟ್ ಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು