4:32 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ ಪ್ರಕಟ; ದಕ್ಷಿಣ ಕನ್ನಡದಿಂದ ಮಂಜುನಾಥ ಭಂಡಾರಿ ಸ್ಪರ್ಧೆ

22/11/2021, 22:21

ಬೆಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದಿಂದ ಮುಂಜುನಾಥ ಭಂಡಾರಿ ಸ್ಪರ್ಧಿಸಲಿದ್ದಾರೆ.

ರಾಜ್ಯ ವಿಧಾನ ಪರಿಷತ್ತಿನ ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 20 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ.

ಅಭ್ಯರ್ಥಿಗಳ ವಿವರ

*ದಕ್ಷಿಣ ಕನ್ನಡ-ಮಂಜುನಾಥ ಭಂಡಾರಿ

*ಉತ್ತರ ಕನ್ನಡ-ಭೀಮಣ್ಣ ನಾಯ್ಕ್

* ಶಿವಮೊಗ್ಗ-ಆರ್.ಪ್ರಸನ್ನ ಕುಮಾರ್

* ಹಾಸನ-ಎಂ.ಶಂಕರ್

* ಚಿಕ್ಕಮಗಳೂರು-ಎ.ವಿ.ಗಾಯತ್ರಿ ಶಾಂತೇಗೌಡ

* ಕೊಡಗು-ಡಾ.ಮಂತರ್‌ಗೌಡ

*ಗುಲ್ಬರ್ಗ(ಕಲಬುರಗಿ)-ಶಿವಾನಂದ ಪಾಟೀಲ್ ಮರ್ತೂರ್

*ಬೆಳಗಾವಿ-ಚನ್ನರಾಜ ಹಟ್ಟಿಹೊಳಿ

*ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ-ಸಲೀಮ್ ಅಹ್ಮದ್

*ರಾಯಚೂರು-ಶರಣಗೌಡ ಪಾಟೀಲ್

*ಚಿತ್ರದುರ್ಗ-ಬಿ.ಸೋಮಶೇಖರ್

*ತುಮಕೂರು-ಆರ್.ರಾಜೇಂದ್ರ

*ಮಂಡ್ಯ-ಎಂ.ಜಿ.ಗೂಳಿ ಗೌಡ

*ಬೆಂಗಳೂರು ಗ್ರಾಮಾಂತರ-ಎಸ್.ರವಿ

*ಬಿಜಾಪುರ,ಬಾಗಲಕೋಟೆ- ಸುನೀಲ್ ಗೌಡ ಪಾಟೀಲ್

*ಮೈಸೂರು,ಚಾಮರಾಜನಗರ-ಡಾ.ಡಿ.ತಿಮ್ಮಯ್ಯ

*ಬಳ್ಳಾರಿ-ಕೆ.ಸಿ.ಕೊಂಡಯ್ಯ.

ಇತ್ತೀಚಿನ ಸುದ್ದಿ

ಜಾಹೀರಾತು