9:39 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು