1:14 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು