8:01 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ 

31/05/2021, 19:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ 

ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ  ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ.

ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್, ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು 12 ಮಂದಿ ಸೋಂಕಿತರು ಮಸ್ಕಿಯ ಕೋವಿಡ್ ಸೆಂಟರ್ ಗೆ ಕಳುಹಿಸಿದ್ದಾರೆ.

ಹಿರೆದಿನ್ನಿ ಕ್ಯಾಂಪನ್ನು ಪೂರ್ತಿ ಸೀಲ್ ಡೌನ್ ಮಾಡಲಾಗಿದೆ. ಯಾರು ಒಳಗಡೆ ಹೋಗುವಂತಿಲ್ಲ ಯಾರು ಹೊರಗಡೆ ಬರುವಂತಿಲ್ಲ. ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸಲಿಂಗಪ್ಪ ಹೊಸಗೌಡರ್, ಕಾರ್ಯದರ್ಶಿ ಶರಣಯ್ಯ ಸ್ವಾಮಿ ತೋಳದಿನ್ನಿ ಸೇರಿದಂತೆ ತಾಲೂಕು ಆಡಳಿತ ನಿಗಾ ವಹಿಸಿದೆ. ಸಾರ್ವಜನಿಕರ ಮನೆಯಲ್ಲಿ ಇರಿ ಹೊರಗಡೆ ಬರಬೇಡಿ. ನಿಮ್ಮ ಜೀವನವನ್ನು ನೀವು ಉಳಿಸಿಕೊಳ್ಳಿ ಎನ್ನುವ ಮಾತುಗಳು ಕೇಳಿ ಬಂದಿದೆ. ಈ ಸಂದರ್ಭದ ಸಂತೋಷ್ ಹಿರೆದಿನ್ನಿ, ಕಂದಾಯ ನಿರೀಕ್ಷಕ ಶರಣಪ್ಪ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು