6:08 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ; ಸಿ.ಟಿ. ರವಿ

17/12/2021, 19:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಅನ್ನೋದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹೆದರಿಕೆ ಹುಟ್ಟಿಸಿ ಮತಾಂತರ ಮಾಡುವವರು ಭಯ ಪಡಬೇಕು. ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ ಎಂದರು.

ಕಾಂಗ್ರೆಸ್ಸಿಗೆ ಸಮಾಜ ಹಿತ, ರಾಷ್ಟ್ರಹಿತ ಎರಡರ ಕಾಳಜಿಯಿಲ್ಲ. ವೋಟ್ ಬ್ಯಾಂಕ್ ರಾಜನೀತಿ ಮಾತ್ರ ಕಾಂಗ್ರೆಸ್ ಆದ್ಯತೆ. ಬಹುಸಂಖ್ಯಾತ ಸಮಾಜ ಆಕ್ರಮಣಕಾರಿಯಾಗಿ ಹೊರಟ್ರೆ ಅವರೇ ಮತಾಂತರ ನಿಷೇಧ ಕಾಯ್ದೆ ತನ್ನಿ ಅಂತಾರೆ. ಮತಾಂತರ ನಿಷೇಧ ಕಾಯ್ದೆ ಬೇಡ ಅನ್ನೋರೇ ತನ್ನಿ ಅಂತಾರೆ ಎಂದು ರವಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು