7:59 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ; ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ರಾಜ್ಯ ಬಂದ್ !

26/12/2021, 10:53

ಮಂಗಳೂರು (ReporterKarnataka.com)

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.

ಡಿಸೆಂಬರ್ 28ರಿಂದ ಹತ್ತು ದಿನಗಳವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದ್ದು, ಸಭೆ ಸಮಾರಂಭಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು