12:36 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಶಿರ್ವ: ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಉಲ್ಲಂಘನೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

05/01/2022, 12:57

ಸಾಂದಾರ್ಭಿಕ ಚಿತ್ರ

ಶಿರ್ವ(reporterkarnataka.com):  ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಧಿಸಿರುವ  ರಾತ್ರಿ ಕರ್ಫ್ಯೂ ವನ್ನು ಉಲ್ಲಂಘಿಸಿ  ಗುಂಪು ಸೇರಿದ್ದ  ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಶಿರ್ವ ಠಾಣೆಯಲ್ಲಿ ನಡೆದಿದೆ.

ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್‌ ಡಿ.ಎಂ., ತನ್ನ ಸಿಬ್ಬಂದಿಯೊಂದಿಗೆ ರಾತ್ರಿ ರೌಂಡ್ಸ್ ನಲ್ಲಿದ್ದಾಗ ಜ.3ರ ಬೆಳಗಿನ ಜಾವ 4.30 ಸಮಯದಲ್ಲಿ ಶಿರ್ವ ಸ್ಯಾಮ್‌ ಸ್ಕ್ವಾರ್‌ ಬಳಿ , ಅಸ್ಟನ್, ರಝೀನ್, ಸೋಮನಾಥ, ಅಬ್ದುಲ್ ಸಮಾದ್,  ಪ್ರಶಾಂತ್, ಜೀವನ್ ,ಮುನಾಸ್,  ಸಮಂಜಸ ಕಾರಣವಿಲ್ಲದೇ  ಹಾಗೂ ಮಾಸ್ಕ್ ಹಾಕದೆ ಅನಗತ್ಯವಾಗಿ ಸ್ಥಳದಲ್ಲಿ ಗುಂಪು ಸೇರಿದ್ದರು . ಬಗ್ಗೆ  ಸರಕಾರವು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ನಿರ್ಲಕ್ಷಿತನ ಹಾಗೂ 

ಜಿಲ್ಲಾಧಿಕಾರಿ ಕರ್ಪ್ಯೂ ಆದೇಶವನ್ನು ಉಲ್ಲಂಘಿಸಿ ದ್ದಾರೆ ಎಂದು  ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು