12:21 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ

03/06/2021, 16:14

ಮಂಗಳೂರು(reporterkarnataka News): ‘ರಿಪೋರ್ಟರ್ ಕರ್ನಾಟಕ’ದಲ್ಲಿ ಜೂನ್  1ರಂದು ಪ್ರಕಟವಾದ ‘ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?’ ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ.

ವರದಿಯಲ್ಲಿ ಇಡೀ ಕರ್ನಾಟಕದ ಹೋಮ್ ಗಾರ್ಡ್ ಗಳ ಚಿತ್ರಣ ನೀಡಲಾಗಿದೆಯೇ ಹೊರತು ಕೇವಲ ದಕ್ಷಿಣ ಕನ್ನಡ ಅಥವಾ ಮಂಗಳೂರಿನ ಹೋಮ್ ಗಾರ್ಡ್ ಗಳ ಸಮಸ್ಯೆಯಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್ ಗಾರ್ಡ್ ಗಳು ವ್ಯಕ್ತಪಡಿಸಿದ ಅನಿಸಿಕೆಗಳನ್ನು ಕ್ರೋಢೀಕರಿಸಿ ವರದಿ ತಯಾರಿಸಲಾಗಿದೆ.

ಪೊಲೀಸರಂತೆ ಆಪತ್ಕಾಲದಲ್ಲಿ ಹೋಮ್ ಗಾರ್ಡ್ ಗಳು ಕೂಡ ಕಾರ್ಯನಿರ್ವಹಿಸುತ್ತಾರೆ ಎನ್ನುವುದನ್ನು ಮನದಟ್ಟ ಮಾಡಲು ಪೊಲೀಸ್ ಜತೆ ಇರುವ ಹೋಮ್ ಗಾರ್ಡ್ ಗಳ ಫೋಟೋ ಬಳಸಲಾಗಿದೆ. ಅದು ಬಿಟ್ಟು ಫೋಟೋದಲ್ಲಿರುವ ಯಾವುದೇ ಹೋಮ್ ಗಾರ್ಡ್ ಗಳು ದೂರು ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ.

– ಅಶೋಕ್ ಕಲ್ಲಡ್ಕ, ಸಂಪಾದಕರು

ಇತ್ತೀಚಿನ ಸುದ್ದಿ

ಜಾಹೀರಾತು