9:41 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ

04/06/2021, 07:54

ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 12 ತಿಂಗಳ ಕಾಲ 15,000 ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡುವಂತೆ ವೈದ್ಯರು ಸೂಚಿಸಿದ್ದು ಬಡಕುಟುಂಬ ಬಹಳಷ್ಟು ಸಂಕಷ್ಟಕ್ಕೀಡಾಗಿತ್ತು. ಇದನ್ನು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಗಮನಕ್ಕೆ ಸ್ಥಳೀಯ ನಾಯಕರು ತಂದಿದ್ದು ಅವರು ಆ ಮಗುವಿಗೆ 15,000 ಮೌಲ್ಯದ ಇಂಜೆಕ್ಷನ್ ಆ ಮಗುವಿನ ಮನೆಗೆ ತಂದುಕೊಟ್ಟಿದ್ದು ಮಗುವಿನ ಮುಂದಿನ ಚಿಕಿತ್ಸೆಗೆ ನೆರವಾಗುವ ಭರವಸೆಯನ್ನು ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ,  ವಲೇರಿಯನ್ ಸಿಕ್ವೇರಾ , ರಾಜೇಶ್ ಕಡಲಕೆರೆ , ಚಂದ್ರಹಾಸ್  ಸನಿಲ್ , ಜಯಕುಮಾರ್ ಶೆಟ್ಟಿ , ವಾಸುದೇವ ನಾಯಕ್ , ನಿತಿನ್ ಬೆಳುವಾಯಿ,  ಮಹಮ್ಮದ್ ಶರೀಫ್ , ಸುದೀಶ್ ಪುತ್ತಿಗೆ  , ಲತೀಫ್ ,  ಶಬೀರ್ , ಪುರುಷೋತ್ತಮ್ ನಾಯಕ್ , ಸುರೇಶ್ ಕೋಟ್ಯಾನ್ , ಸುಂದರ ಸಿ. ಪೂಜಾರಿ , ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು