11:24 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು