10:03 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಉರ್ವ ಕೊರಗಜ್ಜ ಸ್ವಾಮಿ ಗುಡಿ ಸಮೀಪ ಬುಡ ಸಹಿತ ಧರೆಗುರುಳಿದ ಮರ: ವಿದ್ಯುತ್ ಕಂಬಗಳಿಗೆ ಹಾನಿ

06/06/2021, 11:11

ಮಂಗಳೂರು(reporterkarnataka news): ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಉರ್ವ ಕೊರಗಜ್ಜ ದೈವದ ಗುಡಿಯ ಬಳಿ ಮರವೊಂದು ಬುಡ ಸಮೇತ ಧರಾಶಾಹಿಯಾಗಿದೆ.


ಸ್ವಲ್ಪ ಹಳೆಯದಾದ ಮರ ಬುಡ ಸಡಿಲಗೊಂಡು ಕೊಂಬೆ, ರೆಂಬೆಗಳ ಭಾರ ತಾಳಲಾರದೆ ಉರುಳಿ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಸಂಚಾರದ ತಂತಿಗೂ ಹಾನಿಯಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.


ನಗರದ ಹಲವೆಡೆ ಇಂತಹ ಬುಡ ಸಡಿಲವಾದ, ತುಂಬಾ ಹಳೆಯದಾದ ಮರಗಳಿವೆ. ಅರಣ್ಯ ಮತ್ತು ಮೆಸ್ಕಾಂ ಈ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಉರ್ವ ಪರಿಸರದ ನಾಗರಿಕರು ಅಭಿಪ್ರಾಯ ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು