5:23 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರಿನ ಶಿಶಿರಾ ಎಸ್. ಆರ್. ಅವರಿಗೆ ಎನ್ ಐಟಿಕೆ ಡಾಕ್ಟರೇಟ್

09/02/2022, 16:21

ಮಂಗಳೂರು(reporterkarnataka.com): ಸುರತ್ಕಲ್ ನ್ಯಾಷನಲ್ ಇನ್ ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ವಿದ್ಯಾರ್ಥಿನಿ ಶಿಶಿರಾ ಎಸ್. ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ.

‘ವರ್ಕ್ ಲೋಡ್ ಅಪ್ಟಿಮೈಝೇಶನ್ ಇನ್ ಫೆಡೆರೇಟೆಡ್ ಕ್ಲೌಡ್ ಎನ್ವರ್ನಮೆಂಟ್ ‘ ವಿಷಯದ ಕುರಿತು ಶಿಶಿರಾ ಅವರು ಪಿಎಚ್ ಡಿ ಪದವಿ ಪಡೆದಿದ್ದಾರೆ. ಎನ್ ಐಟಿಕೆಯ ಮೆಥಾಮೆಟಿಕಲ್ ಆ್ಯಂಡ್ ಕಂಪ್ಯೂಟೇಶನಲ್ ಸೈನ್ಸ್ ವಿಭಾಗದಡಿ ಪ್ರೊ. ಎ. ಕಂದಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಿಎಚ್ ಡಿ ಡಿಗ್ರಿಯನ್ನು ಅವರು ಪೂರೈಸಿದ್ದಾರೆ. ಮಾಸ್ಟರ್ ಆಫ್ ಟೆಕ್ನಾಲಜಿ ಇನ್ ಕಂಪ್ಯೂಟರ್ ನೆಟ್ ವರ್ಕ್ ಎಂಜಿನಿಯರಿಂಗ್ ನಲ್ಲಿ ಅವರು ಚಿನ್ನದ ಪದಕ ಪಡೆದಿದ್ದರು.

ಶಿಶಿರಾ ಅವರು ಮಂಡ್ಯದ ಎಸ್. ಎಸ್.  ಶಿವಾನಂದ ಅವರ ಪತ್ನಿ. ಮಂಗಳೂರಿನ ಬೊಂದೇಲ್ ನಿವಾಸಿಯಾದ ಎಚ್. ಜಿ. ರಾಮಚಂದ್ರ ಹಾಗೂ ಶೀಲಾರಮಣಿ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು