1:40 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನೆ

26/02/2022, 20:39

ನೆಲ್ಯಾಡಿ(reporterkarnataka.com):
ವಿಶ್ವ ವಿದ್ಯಾನಿಲಯ ಕಾಲೇಜು ನೆಲ್ಯಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನಾ ಸಮಾರಂಭವು ಶುಕ್ರವಾರ ಕಾಲೇಜಿನ ಸಂಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿಕೊಂಡ ನಾಯಕತ್ವ ಗುಣ ನಿಮ್ಮಲ್ಲಿ ನಿರ್ಮಾಣ ವಾಗುತ್ತದೆ. ಸರಕಾರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಅವರು ಹೇಳಿದರು.


ಪ್ರಾಂಶುಪಾಲ ಡಾ. ಜಯರಾಜ್ ಕಾರ್ಯಕ್ರಮದ ಅಧ್ಯಕ್ಷತೆ  ಮಾತನಾಡಿ, ದೇಶದ ಸೇವೆ ಮಾಡೋ ಮನಸಿದ್ದರೆ, ಎಂ.ಪಿ, ಎಂ.ಎಲ್.ಎ.ಆಗಬೇಕೆಂದಿಲ್ಲ. ಪೋಲಾಗುತ್ತಿರುವ ನೀರಿನ್ನು ಉಳಿಸುವ ಮುಖಂತರ ದೇಶ ಸೇವೆ ಮಾಡಿ ಎಂದರು.ದೇಶ ಕಟ್ಟು ವಲ್ಲಿ ಯುವಕರ ಪತ್ರ ಬಹಳ ಮುಖ್ಯ ಎಂದರು.


ಯೋಜನಾಧಿಕಾರಿ ವನಿತಾ ಪಿ. ಹಾಗೂ ಕಾಲೇಜಿನ ಉಪನ್ಯಾಸಕರಾದ ನೂರಂದಪ್ಪ, ಸೀತಾರಾಮ, ಸುರೇಶ್, ಸ್ಪೂರ್ತಿ ಕೆ. ಟಿ, ಲೀಲಾವತಿ, ಹೇಮಾವತಿ, ಶ್ರುತಿ, ಡೀನಾ. ಪಿ.ಪಿ, ದಿವ್ಯಶ್ರೀ,ದಿವ್ಯ. ಕೆ, ನಿಶ್ಮಿತಾ. ಪಿ, ಚಂದ್ರ ಕಲಾ. ಬಿ, ವೇರೋನಿಕ ಪ್ರಭಾ. ವಿ.ಆರ್, ಆನಂದ ಉಪಸ್ಥಿತರಿದ್ದರು.


ಸ್ವಯಂ ಸೇವಕರಾದ ವಿಶಾಲ್ ಸ್ವಾಗತಿಸಿದರು.ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಭಾರತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು