5:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ‘ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ’

27/02/2022, 09:44

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸಂಸ್ಥಾಪಕ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ ” ಗಡಾಯಿಕಲ್ಲು” ಬೆಳ್ತಂಗಡಿಯಲ್ಲಿ “ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ” ಕಾರ್ಯಕ್ರಮನಡೆಯಿತು.


ಉತ್ಸಾಹಭರಿತ 26 ವಿಧ್ಯಾರ್ಥಿಗಳು ಚಾರಣದಲ್ಲಿ ಪಾಲ್ಗೊಂಡಿದ್ದರು. 



ರೋವರ್ಸ್ ಸ್ಕೌಟ್ ನಾಯಕ ಕಾರ್ತಿಕ್ ಕಾಮತ್ ಹಾಗೂ ರೇಂಜರ್ಸ್ ನಾಯಕಿ ಧನಶ್ರೀ ಕುಲಕರ್ಣಿ ಉಪಸ್ಥಿತರಿದ್ದು ಏಕಶಿಲಾ ಬೆಟ್ಟದ ಚಾರಣದಲ್ಲಿ ಭಾಗವಹಿಸಿದರು. ವಿಧ್ಯಾರ್ಥಿಗಳು ಗಡಾಯಿಕಲ್ಲಿನ ಪರಿಸರದ ಸ್ವಚ್ಛತೆಯಲ್ಲಿ ಅಗತ್ಯಕ್ರಮಗಳನ್ನು ಕೈಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು