12:25 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ

11/03/2022, 12:28

ಮಂಗಳೂರು(reporterkarnataka.com):

ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗಳನ್ನು ಕಬಳಿಸಿರುವ ಖಾಸಗೀ ಭೂ ಮಾಫಿಯಾದ ವಿರುದ್ಧ ಹೋರಾಟ ನಡೆಸಲು ಗ್ರಾಮದ ಕೃಷಿಕರು ಹಾಗೂ ನಾಗರಿಕರು ಕೃಷಿ ಭೂಮಿ ಸಂರಕ್ಷಣಾ ಸಮಿತಿ
ರಚಿಸಿದ್ದು, ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಕೃಷಿಕರ ಭೂಮಿಯನ್ನು ಉಳಿಸಲು ಹಾಗೂ ಅಕ್ರಮವನ್ನು ತಡೆಯಲು ಒತ್ತಾಯಿಸಿ ಸಮಿತಿಯನ್ನು ವತಿಯಿಂದ ಬೆಳ್ಮ ಹಾಗೂ ಅಂಬ್ಲಮೊಗರು ಗ್ರಾಮದ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು