10:33 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ: ಬೀಜ- ಗೊಬ್ಬರ ಮಾರಾಟ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ

08/06/2021, 22:00

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದ ಕೃಷಿ ಇಲಾಖೆಯ ಅಧಿಕಾರಿಗಳು ದಿಢೀರ್ ಆಗಿ ಬೀಜ- ಗೊಬ್ಬರ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕ್ರಮ ಕೈಗೊಂಡಿದ್ದಾರೆ.

ದಿಢೀರ್ ದಾಳಿ ಮಾಡಿದ ಕೃಷಿ ಅಧಿಕಾರಿಗಳಿಗೆ ಸೂರ್ಯಪಾನ ಬೀಜಗಳನ್ನು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದನ್ನು ಕಂಡು ಬಂತು.

ನಿಗದಿತ ಬೆಲೆಗಿಂತ ಜಾಸ್ತಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ಕೆಮ್ಮು ಶಿವಶರಣ, ಸಹಾಯಕ ಕೃಷಿ ನಿರ್ದೇಶಕ ಮಾಂತೇಶ ಹವಾಲ್ದಾರ್ , ಉಪ ಕೃಷಿ ನಿರ್ದೇಶಕ ಮಂಜುಳಾ ಬಸವರೆಡ್ಡಿ ಇನ್ನಿತರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು