8:43 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನತೆಯ ಜೇಬಿಗೆ ಕತ್ತರಿ : ಕೊರೊನಾದಿಂದ ತತ್ತರಿಸಿ ಹೋದ ನಡುವೆಯೆ ಈ ನಿರ್ಧಾರ !

10/06/2021, 05:42

ಬೆಂಗಳೂರು(Reporter Karnataka News) ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆಯ ವಸ್ತುಗಳ ದರ ಏರಿಕೆಯ ಹೊರೆ ಹೊರಲಾಗದೆ ಒದ್ದಾಡುತ್ತಿರುವ ಜನತೆಗೆ ರಾಜ್ಯ ಸರಕಾರ ವಿದ್ಯುತ್‌ ದರ ಏರಿಕೆ ಮಾಡಿ ಮತ್ತೊಂದು ಶಾಕ್‌ ನೀಡಿದೆ.

ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು ಸರಾಸರಿ 30 ಪೈಸೆ ಏರಿಕೆ ಮಾಡಲಾಗಿದೆ. ಒಟ್ಟಾರೆ ಸರಾಸರಿ ಶೇ. 3.84 ರಷ್ಟು ವಿದ್ಯುತ್‌ ದುಬಾರಿಯಾಗಿದೆ. ಏಪ್ರಿಲ್‌ 1 ರಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಮುಂದಿನ ಮೀಟರ್ ರೀಡಿಂಗ್‌ ವೇಳೆ ಈ ದರಗಳು ಅನ್ವಯವಾಗಲಿವೆ.
ಏಪ್ರಿಲ್‌ ಮತ್ತು ಮೇ ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಕೊರೊನಾ ಕಾರಣಕ್ಕೆ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ವಸೂಲಿ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶಿಸಿದೆ. ಉಪಚುನಾವಣೆ, ಪಂಚಾಯತ್‌ ಚುನಾವಣೆ ಮತ್ತು ಕೊರೊನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಆಯೋಗ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು