1:24 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ

10/06/2021, 19:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು.

ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್ಭದಲ್ಲಿ ಬಡಜನರಿಗೆ ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಪರಿಹಾರ ಒದಗಿಸಿದ್ದರು.

ಕಾರ್ಯಕ್ರಮದಲ್ಲಿ ಕೃಷ್ಣ ತೀರದ ಪತ್ರಕರ್ತರ ಬಳಗದ ಸದಸ್ಯರುಗಳಾದ ಲಕ್ಷ್ಮಣ್ ಕೋಳಿ, ಪೀರು ನಂದೇಶ್ವರ್, ಸತ್ಯಪ್ಪ ತಳವಾರ್, ಬಸವರಾಜ್ ಖೇಮಲಾಪುರ, ಆನಂದ್ ಬಿರಾದಾರ್ ಮುಂತಾದ ಪತ್ರಕರ್ತರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು