9:43 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಹಿಮಾಚಲ ಪ್ರದೇಶ: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿಯ ಕೊಲೆ; ಆರೋಪಿಯ ಬಂಧನ

09/04/2022, 12:16

ಶಿಮ್ಲಾ(reporterkarnataka.com): ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಅಂಬ್ ಉಪವಿಭಾಗದ ಪ್ರತಾಪನಗರ ಪ್ರದೇಶದ ನಿವಾಸಿಯಾಗಿದ್ದ 15 ವರ್ಷದ ವಿದ್ಯಾರ್ಥಿನಿಯ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಅಂಬ್ ನಿವಾಸಿ ಆಸಿಫ್ ಮೊಹಮ್ಮದ್ (23) ಎಂಬಾತನನ್ನು ಬಂಧಿಸಿದ್ದಾರೆ. ನ್ಯೂಸ್ ಪೇಪರ್ ನ ಬಾಕಿ ಹಣ ವಸೂಲಿ ನೆಪದಲ್ಲಿ.ಏಪ್ರಿಲ್ 5 ರಂದು ಆಸಿಫ್ ಬಾಲಕಿ ಒಂಟಿಯಾಗಿದ್ದಾಗ ಆಕೆಯ ಮನೆಗೆ ನುಗ್ಗಿ ಆಕೆಯ ಮೇಲೆ ಬಲವಂತವಾಗಿ ಹಲ್ಲೆ ನಡೆಸಿದ್ದನು ಮತ್ತು ಬಾಲಕಿ ಆತನ ನಡೆಯನ್ನು ವಿರೋಧಿಸಿದಾಗ ಆರೋಪಿ ಪೇಪರ್ ಕಟರ್ ನಿಂದ ಆಕೆಯ ಕತ್ತು ಸೀಳಿದ್ದಾನೆ.

ಬಂಧನದ ನಂತರ, ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ಜನರ ಆಕ್ರೋಶ ಭುಗಿಲೆದ್ದಿದೆ ಮತ್ತು ಶುಕ್ರವಾರ ಆಂಬ್ ಪೊಲೀಸ್ ಠಾಣೆಯ ಹೊರಗೆ ನೂರಾರು ಜನರು ಜಮಾಯಿಸಿ ಆರೋಪಿಗಳನ್ನು ಗುಂಪಿಗೆ ಒಪ್ಪಿಸುವಂತೆ ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು