5:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಗ್ರಾಹಕರ ರಹಸ್ಯ ಮಾಹಿತಿ ಸೋರಿಕೆ ಆರೋಪ: 10 ಅಪ್ಲಿಕೇಶನ್ ನಿಷೇಧಿಸಿದ ಗೂಗಲ್ 

09/04/2022, 22:27

ಹೊಸದಿಲ್ಲಿ(reporterkarnataka.com): ಗ್ರಾಹಕರ ರಹಸ್ಯ ಮಾಹಿತಿ ಸೋರಿಕೆ ಅರೋಪದ ಹಿನ್ನೆಲೆಯಲ್ಲಿ 10 ಅಪ್ಲಿಕೇಶನ್ ಗಳನ್ನು ಗೂಗಲ್ ನಿಷೇಧಿಸಿದೆ.

 ರಾಡಾರ್ ಕ್ಯಾಮೆರಾ, ಎಐ ಮೊಅಸಿನ್  ಟೈಮ್ಸ್, ವೈಫೈ ಮೌಸ್ (ರಿಮೋಟ್ ಕಂಟ್ರೋಲ್ ಪಿಸಿ), ಆಪ್‌ಸೋರ್ಸ್ ಹಬ್‌ ನ ಕ್ಯೂಆರ್ ಮತ್ತು ಬಾರ್‌ಕೋಡ್ ಸ್ಕ್ಯಾನರ್, ಕಿಬ್ಲಾ ಕಂಪಾಸ್ (ರಂದಾನ್ 2022), ಸಿಂಪಲ್ ವೆದರ್ ಮತ್ತು ಕ್ಲಾಕ್ ವಿಜೆಟ್ ( ಡಿಫರ್ ನಿಂದ ಅಭಿವೃದ್ಧಿಪಡಿಸಲಾಗಿದೆ) ಹ್ಯಾಂಡ್ ಸೆಟ್ ನೆಸ್ಟ್ ಎಸ್ಸೆಮ್ಮೆಸ್ -ಟೆಸ್ಟ್ ವಿದ್  ಎಂಎಂಎಸ್, ಸ್ಮಾರ್ಟ್‌ಕಿಟ್ 360, ಫುಲ್  ಕುರಾನ್ MP3 – 50+ ಲ್ಯಾಂಗ್ವೇಜಸ್ & ಟ್ರಾನ್ಸ್ ಲೇಷನ್ ಆಡಿಯೋ ,ಮತ್ತು ಆಡಿಯೋ ಸ್ಟೆರಾಯ್ಡ್ ಆಡಿಯೋ ಸ್ಟುಡಿಯೋ ಡಿಎ ಡಬ್ಲ್ಯು -ಮುಂತಾದ ಅಪ್ಲಿಕೇಶನ್ ಗಳನ್ನು  ಗೂಗಲ್ ನಿಷೇಧಿಸಿದೆ .

ಇತ್ತೀಚಿನ ಸುದ್ದಿ

ಜಾಹೀರಾತು