4:03 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಶಿರ್ವ: ವಿದೇಶಕ್ಕೆ ಹೋಗಿ ಬಂದ ಮಹಿಳೆ ನಾಪತ್ತೆ

26/04/2022, 22:53

ಕಾರ್ಕಳ(reporterkarnataka.com):   ಮನೆಯಿಂದ ಹೋದ ಮಹಿಳೆಯೊರ್ವರು ಕಾಣೆಯಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಜಂತ್ರ ಎಂಬಲ್ಲಿ ನಡೆದಿದೆ.

ಆಶಾ (32)ಕಾಣೆಯಾದ ಮಹಿಳೆ. ಜನವರಿಯಲ್ಲಿ ವಿದೇಶಕ್ಕೆ ಹೋಗಿ ಎಪ್ರಿಲ್ 23 ರಂದು ಊರಿಗೆ ಆಗಮಿಸಿದ್ದರು. 25 ರಂದು ಯಾರಿಗೂ ಹೇಳದೆ, ಎಲ್ಲಿಯು ಹುಡುಕಾಡಿದರು ಸಿಗದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ ಗುರುತು: ಶ್ರೀಮತಿ ಆಶಾ ಪ್ರಾಯ: 32 ವರ್ಷ, ಎಣ್ಣೆಗೆಂಪು ಮೈಬಣ್ಣ, ಎತ್ತರ: 5 ಅಡಿ 02 ಇಂಚು, ಕನ್ನಡ,ತಮಿಳು, ತುಳು,ಹಿಂದಿ ಕೊಂಕಣಿ  ಭಾಷೆ ಮಾತನಾಡುತ್ತಾಳೆ.ಬಿಳಿ ಮತ್ತು ಕಪ್ಪು ಗೆರೆಯ ತುಂಬು ತೋಳಿನ ಟೀ ಶರ್ಟ್, ಪಿಂಕ್ಬಣ್ಣದ ಜಾಕೆಟ್ಟ ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು