11:29 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಭಾರತ ಧಗಧಗ: 122 ವರ್ಷಗಳಲ್ಲಿ ಅತ್ಯಧಿಕ ತಾಪಮಾನ ದಾಖಲು; ಮೇ ತಿಂಗಳಲ್ಲಿ ಇಳಿಕೆ ಸಾಧ್ಯತೆ

01/05/2022, 14:09

ಹೊಸದಿಲ್ಲಿ(reporterkarnataka.com): ಇಡೀ ದೇಶವೇ ಧಗಧಗನೆ ಕುದಿಯುತ್ತಿದೆ. ತಾಪಮಾನ ಹೆಚ್ಚಾಗುತ್ತಿದೆ. ಭಾರತದ ವಾರ್ಷಿಕ ಸರಾಸರಿ ತಾಪಮಾನವು ಕಳೆದ 122 ವರ್ಷಗಳ ಅವಧಿಯಲ್ಲಿ ಇದೇ ಮೊದಲಬಾರಿಗೆ ಅತ್ಯಧಿಕ ಪ್ರಮಾಣವನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಹೀಟ್‌ ವೇವ್ ನ ಪರಿಣಾಮ ಮಾರ್ಚ್ ತಿಂಗಳಿನಿಂದಲೇ ವಾಯವ್ಯ ಭಾರತದ ತಾಪಮಾನದಲ್ಲಿ ಏರಿಕೆಯಾಗಿದೆ. ಇದು 1900ನೇ 

ಇಸವಿಯಿಂದ ಇಲ್ಲಿಯವರೆಗೆ ದಾಖಲಾದ ಗರಿಷ್ಟ ಪ್ರಮಾಣವಾಗಿದೆ. ಮೇ ತಿಂಗಳಲ್ಲಿ ಈ ಪ್ರಮಾಣವು ಸರಾಸರಿಗಿಂತ ತುಸು ಇಳಿಕೆಯಾಗಬಹುದು ಎಂದು ಊಹಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಮೇ ತಿಂಗಳಲ್ಲಿ ಪಶ್ಚಿಮದ ಅಡಚಣೆ (ವೆಸ್ಟರ್ನ್‌ ಡಿಸ್ಟರ್ಬನ್ಸ್)‌ ಗಳ ಪರಿಣಾಮದಿಂದಾಗಿ ವಾಯವ್ಯ ಭಾಗಗಳಲ್ಲಿ ಗಣನೀಯವಾಗ ಇಳಿಕೆಯಾಗುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು