7:45 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮೇ 22: ಪದುವಾ ಹೈಸ್ಕೂಲ್ ಮೈದಾನದಲ್ಲಿ ‘ಬಲ್ಯಾಯ ಟ್ರೋಫಿ- 2022’ ಕ್ರಿಕೆಟ್ ಪಂದ್ಯಾಟ

17/05/2022, 10:23

ಮಂಗಳೂರು(reporterkarnataka.com): ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದ ಆಶ್ರಯದಲ್ಲಿ ನಿಗದಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ‘ಬಲ್ಯಾಯ ಟ್ರೋಫಿ- 2022’ ನಗರದ ಕದ್ರಿ ಹಿಲ್ಸ್ ಪದುವಾ ಹೈಸ್ಕೂಲ್ ಮೈದಾನದಲ್ಲಿ ಮೇ 22ರಂದು ಭಾನುವಾರ ಬೆಳಗ್ಗೆ 8.30ಕ್ಕೆ ನಡೆಯಲಿದೆ.

ಟ್ರೋಫಿ ವಿಜೇತರಿಗೆ  6666 ರೂ. ನಗದು ಬಹುಮಾನ ಹಾಗೂ ಬಲ್ಯಾಯ ಟ್ರೋಫಿ ನೀಡಲಾಗುವುದು. ದ್ವಿತೀಯ ಬಹುಮಾನ 4444 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಉತ್ತಮ ದಾಂಡಿಗ, ಉತ್ತಮ ಎಸೆತಗಾರ ಹಾಗೂ ಉತ್ತಮ ಸವ್ಯಸಾಚಿ ವೈಯಕ್ತಿಕ ಪ್ರಶಸ್ತಿಯನ್ನೂ ನೀಡಿ ಆಟಗಾರರನ್ನು ಪುರಸ್ಕರಿಸಲಾಗುವುದು. ಕ್ರೀಡಾಭಿಮಾನಿಗಳು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕಾಗಿ ಬಲ್ಯಾಯ ಯುವ ವೇದಿಕೆಯ ಸಂಚಾಲಕರಾದ ನವೀನ್ ಬಲ್ಯಾಯ ಅಳಪೆ ಹಾಗೂ ಸಹ ಸಂಚಾಲಕ ಅರವಿಂದ ಪಂಡಿತ್ ಪೆರ್ಮಂಕಿ ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು