1:44 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಹೆಬ್ರಿ: ಎತ್ತಿ ಆಟವಾಡಿಸುತ್ತಿದ್ದ ವೇಳೆ ಕೆಳಗೆ ಬಿದ್ದು ಮಗುವಿಗೆ ಗಂಭೀರ ಗಾಯ; ಪ್ರಕರಣ ದಾಖಲು

20/05/2022, 18:58

ಹೆಬ್ರಿ (reporterkarnataka.com): ಮಗುವನ್ನು ಎತ್ತಿ ಆಡಿಸುವ ವೇಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಪುರ ಗ್ರಾಮದ ಮುಳ್ಳು ಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲೋನಿಯ  ಕೃಷ್ಣ ಶಕುಂತಲ ದಂಪತಿಯ ಎರಡೂವರೆ ವರ್ಷದ ಸಾಕ್ಷಿ ಗಂಭೀರ ಗಾಯಗೊಂಡಿದೆ.

ಮಂಗಳವಾರ ರಾತ್ರಿ  ಮನೆಯ ಸಮೀಪದಲ್ಲಿರುವ  ಗುಡ್ಡದ ದೈವದ ತಂಬಿಲ ಇದ್ದ ಕಾರಣ ಮನೆಯಲ್ಲಿ ಊಟಕ್ಕೆ ಸಂಬಂಧಿಕ ರಾಜು ಎಂಬವರ ಬಂದಿದ್ದು ಈ ವೇಳೆ ಮನೆಯ ಚಾವಡಿಯಲ್ಲಿ ಸಾಕ್ಷಿ ಆಟವಾಡುತ್ತಿರುವಾಗ ಮಗುವನ್ನು ಎರಡು ಕೈಯಿಂದ ಎತ್ತಿ ಆಡಿಸಿದ್ದಾರೆ. ಈ ವೇಳೆ ರಾಜು ಕೈಯಿಂದ ಮಗು ಕೈಯಿಂದ ನೆಲಕ್ಕೆ ಜಾರಿ ಬಿದ್ದ ಪರಿಣಾಮವಾಗಿ ಮಗುವಿನ ಎಡ ಕಿವಿಯ ಬಳಿ ತೀವ್ರಸ್ವರೂಪದ ಗಾಯಗಳಾಗಿವೆ. ರಾಜು ನಿರ್ಲಕ್ಷದಲ್ಲಿ ಘಟನೆ ನಡೆದಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು