7:58 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕದ್ರಿ ದಕ್ಷಿಣ ವಾರ್ಡ್: 1 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್  ಭೂಮಿಪೂಜೆ

21/05/2022, 19:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಅವರು, ಕದ್ರಿ ಹಿಂದೂ ರುದ್ರಭೂಮಿಯಿಂದ ಕದ್ರಿ ರಾಕ್ಸ್ ವರೆಗೆ ರಾಜಕಾಲುವೆಯ ತಡೆಗೋಡೆ ಅಭಿವೃದ್ಧಿಗೆ ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಯನ್ನು ಮನಗಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಶಕಿಲಾ ಕಾವಾ, ಪ್ರಮುಖರಾದ ದಿನೇಶ್ ದೇವಾಡಿಗ, ಶ್ರೀಕಾಂತ್ ರಾವ್, ಶಾಲಿನಿ ವಿಶ್ವನಾಥ್ ಆಚಾರ್, ಕೃಷ್ಣ ಶೆಟ್ಟಿ, ವಸಂತ್ ಜೆ ಪೂಜಾರಿ, ದೇವಿಚರಣ್ ಶೆಟ್ಟಿ, ಮನೀಷ್ ಪಾಂಡ್ಯ, ಗೋಪಾಲ ಕೃಷ್ಣ ರಾವ್, ತುಳಸಿದಾಸ್ ಕದ್ರಿ, ಪ್ರದೀಪ್ ಆಚಾರ್ಯ, ಸೋಮನಾಥ್ ದೇವಾಡಿಗ, ಯಶವಂತ ನಾಯಕ್, ಗಾಡ್ವಿನ್,‌ಕೇಶವ ಕದ್ರಿ,‌ಪ್ರಕಾಶ್, ಚಂದ್ರಕಾಂತ್, ಜಗದೀಶ್ ಕದ್ರಿ, ಅವಿನಾಶ್ ರೈ, ಹೇಮಚಂದ್ರ, ಸಚಿನ್ ಕದ್ರಿ, ಕೌಶಿಕ್, ವಿವೇಕ್ ಕದ್ರಿ, ವಿನಯ್ ಕದ್ರಿ, ದಿವಾಕರ್ ಕದ್ರಿ, ಶಿವಪ್ಪ ನಂತೂರು, ರಂಜನ್, ಸತ್ಯನಾರಾಯಣ ರಾವ್, ನರೇಶ್ ರಾವ್, ವಿಜಯ್ ಭಂಡಾರಿ, ಸಂಜೀವ ಅಡ್ಯಾರ್, ವೆಂಕಟೇಶ್, ಕೌಶಿಕ್, ಅನಂತ್ ಅಂಚನ್, ನಾಗೇಶ್ ಕದ್ರಿ, ರವಿ, ದಿನೇಶ್ ದೇವಾಡಿಗ ಕಂಬ್ಳ, ರಾಘವೇಂದ್ರ ಬಿರ್ವತ್ತಾಯ, ಭೋಜ, ಜನಾರ್ದನ, ಸುನಿಲ್, ಅನಿಲ್, ದೀಪಕ್, ಅರುಣ್ ಕದ್ರಿ, ರೋಷನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು