2:52 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್

23/05/2022, 00:15

ಚಿತ್ರ.:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್  ಭಾನುವಾರ ನೆರವೇರಿಸಿದರು.


ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಎಂ.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮೊಯಿದ್ದೀನ್ ಬಾವ, ಕುದ್ರೋಳಿ ಶ್ರೀ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಕಾರ್ಪೋರೇಟರ್ ಹೇಮಲತಾ ರಘು ಸಾಲ್ಯಾನ್, ಮುಲ್ಕಿ ಬಿಲ್ಲವರ ಮಹಾ ಮಂಡಳದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್,ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ವ್ಯವಸ್ಥಾಪಕ ರಾಜರಾಮ್ ಬಿ.ಅಂಚನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ವಿಜಯ್ ಎಂ.ಕೋಟ್ಯಾನ್  ಜನರಲ್ ಮ್ಯಾನೇಜರ್ ಅಜಯ್ ಎನ್. ಕೆ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮ ಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು