1:37 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ: 1 ಸಾವಿರ ಲೀಟರ್ ಸಾರಾಯಿ ನಾಶ; ಆರೋಪಿಗಳು ಪರಾರಿ

24/05/2022, 19:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಳಿಯ ಜಾವಳಿ ಸಮೀಪದ ಕಾಳಿಕಟ್ಟೆ ಗ್ರಾಮದಲ್ಲಿ ಕಳ್ಳಭಟ್ಟಿ ಅಡ್ಡೆಯ ಮೇಲೆ ಬಾಳೂರು ಪೋಲಿಸರು ದಾಳಿ ನಡೆಸಿ ಕಳ್ಳಭಟ್ಟಿ ವಶ ಪಡಿಸಿಕೊಂಡಿದ್ದಾರೆ.


ಕಾಳಿಕಟ್ಟೆ ಗ್ರಾಮದ ಸುರೇಶ್ ಎಂಬುವವರ ತೋಟದಲ್ಲಿದ್ದ ಕಳ್ಳಭಟ್ಟಿ ಅಡ್ಡೆಯ ಮೇಲೆ ಪೋಲಿಸರು ದಾಳಿ ನಡೆಸಿ ೨ ಲೀಟರ್ ಕಳ್ಳಭಟ್ಟಿ ಹಾಗೂ ಸಲಕರಣೆಗಳನ್ನು ವಶಪಡಿಸಿಕೊಂಡು ೧೦೦ ಲೀಟರ್ ಕಳ್ಳಭಟ್ಟಿ ಕೊಳೆಯನ್ನು ನಾಶ ಪಡಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬಾಳೂರು ಠಾಣೆ ಪಿಎಸ್‌ಐ ಪವನ್ ಕುಮಾರ್ ಸಿ.ಸಿ, ಸಿಬ್ಬಂದಿಗಳಾದ ಮಹೇಶ್, ವಸಂತ್, ಮನು, ಪ್ರವೀಣ್, ಅಭಿಜಿತ್, ಸತೀಶ್, ಓಂಕಾರ್, ಹೇಮಂತ್, ಪ್ರದೀಪ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು