6:44 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸೇವೆ

01/06/2022, 08:19

ಪುತ್ತೂರು(reporterkarnataka.com) : ಹಿರಿಯರನ್ನು ಆರೈಕೆ ಮಾಡಿಕೊಂಡು ಬರುತ್ತಿರುವ ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸಲ ಸೇವೆ ಸಲ್ಲಿಸಲಾಗಿದೆ.

ವಿವೇಕಾನಂದ ಕಾಲೇಜು ಐಕ್ಯೂಎ ಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಸಂಘ ದ ಆಶ್ರಯದಲ್ಲಿ ಧನ್ಯತಾ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಲ್ಲಿ ಸ್ನಾತಕೋತ್ತರ ಪದವಿಯ ವಾಣಿಜ್ಯ ವಿಭಗದ ಮುಖ್ಯಸ್ಥೆ ಆದ ಡಾ.ವಿಜಯ ಸರಸ್ವತಿ ಅವರು ಆಶ್ರಮ ನಡೆಸುತ್ತಿರುವ ಡಾ.ಗೌರಿ ಪೈ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

ರಾಷ್ಟ್ರೀಯ ಸೇವಾ ಯೋಜನೆಯ  ಕುರಿತು ಹೇಳಿ ತಮ್ಮ ಅಭಿಪ್ರಾಯ ಮಾತುಗಳನ್ನು ಆಡಿ ಶುಭ ಹಾರೈಸಿದರು. ನಂತರ ಗೌರಿ ಪೈ ಅವರ ಶುಭಹಾರೈಕೆಯ ನುಡಿಯನ್ನಾಡಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಶ್ರೀನಾಥ್ ಹಾಗೂ ವಿದ್ಯಾ ಅವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಂದ ಸಾಂಸ್ಕೃತಿ ಕಾರ್ಯಕ್ರಮವು ನಡೆಯಿತು. 

ಈ ಕಾರ್ಯಕ್ರಮದ ನಿರೂಪಣೆ ಸ್ವಾಗತ ಹಾಗೂ ಧನ್ಯವಾದ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರು ನಡೆಸಿಕೊಟ್ಟರು .

ಇತ್ತೀಚಿನ ಸುದ್ದಿ

ಜಾಹೀರಾತು