1:39 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಪಟ್ಟಾಧಿಕಾರ ಸಮಾರಂಭ: ಸುಕ್ಷೇತ್ರ ಶೇಗುಣಸಿಯಲ್ಲಿ ಅಭಿನಂದನೆ ಸಮಾರಂಭ

26/06/2022, 22:25

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಸುಕ್ಷೇತ್ರ ಶೇಗುಣಸಿ ಶ್ರೀ ಮುರುಘೇಂದ್ರ ಶ್ರೀಗಳ ಮಠದಲ್ಲಿ ಶ್ರೀ ಮಹಾಂತ ಶ್ರೀಗಳ ಪಟ್ಟಾಧಿಕಾರ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀ ಶಂಕರ ಮಹಾಸ್ವಾಮೀಜಿಗೆ ಮಠದಲ್ಲಿ ಅಭಿನಂದನೆ ಸಮಾರಂಭ ನಡೆಯಿತು.


ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಲಕ್ಷ್ಮಣ ಸವದಿ ಪಾಲ್ಗೊಂಡಿದ್ದರು. ನಂತರ ಮಾತನಾಡಿದ ಅವರು, ಪಟ್ಟಾಧಿಕಾರ ಕಾರ್ಯಕ್ರಮ ಯಶಸ್ಸಿಗೆ ಸಹಕಾರ, ನೆರವು ನೀಡಿದ ಗ್ರಾಮಸ್ಥರು, ಭಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಮೇತನಟ್ಟಿಯ ಶ್ರೀ ಗುರುದೇವ ಸ್ವಾಮೀಜಿ, ಗ್ರಾಮದ ಮುಖಂಡರಾದ  ಶ್ರೀಶೈಲ ನಾರಗೊಂಡ, ತಮ್ಮಣ್ಣೆಪ್ಪ ತೇಲಿ,  ಶಿವರಾಯ ಯಲಡಗಿ,  ಬಸಪ್ಪ ಹೊರಟ್ಟಿ,  ಮಲ್ಲಪ್ಪ ಶಾನವಾಡ,  ಅಶೋಕ ಅಮ್ಮಣಗಿ,  ಕುಮಾರ ಸತ್ತಿಗೌಡರ,ವಿವೇಕ ನಾರಗೊಂಡ,  ಶ್ರೀಶೈಲ ಮಠಪತಿ ಸೇರಿದಂತೆ ಹಲವು ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು