1:40 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡ: ಜೂನ್ ತಿಂಗಳ ಸಹಾಯ ಹಸ್ತ ಮಂಗಳೂರಿನ ತಲಪಾಡಿಯ ಲಕ್ಷ್ಯಗೆ ಹಸ್ತಾಂತರ

11/07/2022, 11:00

ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ತಂಡದ ಜೂನ್ ತಿಂಗಳ ಸಹಾಯ ಹಸ್ತವನ್ನು ಮಂಗಳೂರಿನ ತಲಪಾಡಿಯ ಗುರುರಾಜ್ ಹಾಗೂ ಕಾವ್ಯ ದಂಪತಿಯ ಮಗಳು ಲಕ್ಷ್ಯ ಅವರ ಅನಾರೋಗ್ಯ ಕ್ಕೆ ಸಹಾಯ ನೀಡಲಾಯಿತು. 

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ, ದೀನ್ ರಾಜ್ ಕೆ. ನವೀನ್ ಪುತ್ತೂರು, ಶ್ರೀನಿವಾಸ ಬಜಪೆ,ಲಿಲೇಶ್ ಶೆಟ್ಟಿಗಾರ್,  ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್,ಪ್ರಸಾದ್ ನಾಯಕ್ ಉಡುಪಿ, ಬಸವರಾಜ್ ಮಂತ್ರಿ, ರಾಮ್ ಪ್ರಸಾದ್, ಪ್ರಭಾಕರ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟ, ರಂಜಿತ್,  ನಿಲೇಶ್ ಕಟೀಲು,  ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್, ಪ್ರಸನ್ನ ಭಟ್,  ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು