1:44 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಕಾಶೀ ಮಠ ಸಂಸ್ಥಾನದಲ್ಲಿ ಸಂಭ್ರಮದ ನೂಲ ಹುಣ್ಣಿಮೆ ಕಾರ್ಯಕ್ರಮ ಸಂಪನ್ನ

02/08/2022, 18:22

ಮಂಗಳೂರು(reporterkarnataka.com): ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಪ್ರಾರಂಭದಲ್ಲಿ ಶ್ರೀ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸರಘುಪತಿ ದೇವರ ನಿರ್ಮಾಲ್ಯ ಪೂಜೇ ಬಳಿಕ ಸಂಸ್ಥಾನದ ದೇವರುಗಳಿಗೆ ಪೂಜಿಸಿದ ನೂಲು ತೊಡಿಸಿದ ಬಳಿಕ ನೆರೆದ  ಸಮಾಜ ಬಾಂಧವರಿಗೆ ನೂಲ ಹುಣ್ಣಿಮೆ ( ಋಗುಪಾಕರ್ಮಾ ) ಕಾರ್ಯಕ್ರಮ ಜರಗಿತು.  


ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್,   ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಕೋಶಾಧಿಕಾರಿ ಬಿ ಆರ್ ಭಟ್, ಮುಖ್ಯ ಸಂಯೋಜಕ ಸುರೇಶ್ ವಿ ಕಾಮತ್, ಯು . ಸುದರ್ಶನ್ ಮಲ್ಯ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು