5:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್  ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ

13/08/2022, 20:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ.

2022-23 ಮತ್ತು 2023-24 ಅವಧಿಗೆ ನೂತನ ಕಮಿಟಿಯ ಪದಾಧಿಕಾರಿಗಳನ್ನು ಸಹಕಾರಿ ಸಂಘಗಳ ಒಕ್ಕೂಟದ ಸಹಾಯಕ ರಿಜಿಸ್ಟ್ರಾರ್ ಸುಧೀರ್ ಕುಮಾರ್ ಅವರು ಘೋಷಿಸಿದರು.

ಅಧ್ಯಕ್ಷರಾಗಿ ವೇದವ್ಯಾಸ ಕಾಮತ್, ಉಪಾಧ್ಯಕ್ಷರುಗಳಾಗಿ ಅಶೋಕ್ ಪೂವಯ್ಯ ಹಾಗೂ ಶಿವಾನಂದ ಶೆಣೈ, ಕಾರ್ಯದರ್ಶಿಯಾಗಿ ಐವನ್ ಆಲ್ಪ್ರೇಡ್ ಪತ್ರಾವೋ, ಸಹಕಾರ್ಯದರ್ಶಿಗಳಾಗಿ ಗಣೇಶ್ ಪ್ರಸಾದ್ ಕೆ, ಗಣೇಶ್ ಕಾಮತ್, ಕೋಶಾಧಿಕಾರಿಯಾಗಿ ಎ.ಎಸ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯರಾಗಿ ಸುರೇಶ್ ಎಚ್, ರಾಜೇಶ್ ಆಚಾರ್ಯ, ಆರ್.‌ ಶ್ರೀನಿವಾಸ್ ಬಾಳಿಗಾ ಆಯ್ಕೆಯಾಗಿದ್ದಾರೆ.

ಅಶೋಕ್ ಪೂವಯ್ಯ ಸ್ವಾಗತಿಸಿದರು. ಗಣೇಶ್ ಕಾಮತ್ ವಂದಿಸಿದರು.

ಪದಗ್ರಹಣದ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು