6:06 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಿಗ್​ ಬಾಸ್​ ಕನ್ನಡ ಒಟಿಟಿ: ಸೋನು​ ಗೌಡಗೆ  ಸಿಕ್ಕಾಪಟ್ಟೆ ಜನಬೆಂಬಲ; ಎಲಿಮಿನೇಷನ್​ನಿಂದ ಬಚಾವ್

14/08/2022, 19:30

ಬೆಂಗಳೂರು(Reporterkarnataka.com):ರೀಲ್ಸ್​ ಹಾಗೂ ವಿವಾದ ಮೂಲಕ ಫೇಮಸ್​ ಆಗಿದ್ದ ಸೋನು ಶ್ರೀನಿವಾಸ್​ ಗೌಡ ಅವರನ್ನು ಜನರು ಸಿಕ್ಕಾಪಟ್ಟೆ ಟ್ರೋಲ್​ ಮಾಡುತ್ತಿದ್ದರೂ‘ಬಿಗ್​ ಬಾಸ್​ ಕನ್ನಡ ಒಟಿಟಿ ಶೋನಲ್ಲಿ ಅವರನ್ನು ಸಪೋರ್ಟ್​ ಮಾಡುವವರ ಸಂಖ್ಯೆ ದೊಡ್ಡದಿದೆ.

ಬಿಗ್​ ಬಾಸ್​ ಕನ್ನಡ ಒಟಿಟಿ ಶೋನ ಮೊದಲ ವಾರದಲ್ಲಿ ಸೋನು​ ಗೌಡ ನಾಮಿನೇಟ್​ ಆಗಿದ್ದರು. ಆದರೆ ಜನರಿಂದ ವೋಟ್​ ಪಡೆಯುವ ಮೂಲಕ ಅವರು ಸೇಫ್​ ಆಗಿ ಬಿಗ್ ಬಾಸ್ ಮನೆಯಲ್ಲಿ ಉಳಿದಿದ್ದಾರೆ. 

ಮೊದಲ ವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಿರುವ ಸೋನು ಶ್ರೀನಿವಾಸ್​ ಗೌಡ ಕುಣಿದು ಕುಪ್ಪಳಿಸಿದ್ದಾರೆ. ಇನ್ನೋರ್ವ ಸ್ಪರ್ಧಿ ಕಿರಣ್​ ಯೋಗೇಶ್ವರ್​ ಎಲಿಮಿನೇಟ್​ ಆಗಿದ್ದಾರೆ.

ಈ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರ ಖಾಸಗಿ ವಿಡಿಯೋ ವೈರಲ್​ ಆಗಿ ಆ ಬಳಿಕ ಟ್ರೋಲಿಗರ ಕೆಂಗಣ್ಣಿಗೆ ಗುರಿ ಆಗಿದ್ದರು. ಆ ಕಹಿ ಘಟನೆ ನಡೆದಿದ್ದು ಹೇಗೆ ಎಂಬ ಬಗ್ಗೆ ಮೊದಲ ವಾರವೇ ಸೋನು ಗೌಡ ಬಿಗ್​ ಬಾಸ್​ ಮನೆಯಲ್ಲಿ ಬಾಯ್ಬಿಟ್ಟಿದ್ದಾರೆ. ಅಲ್ಲದೇ, ‘ನನ್ನದು ಇನ್ನೊಂದು ವಿಡಿಯೋ ಇದ್ದು, ಅದು ಯಾವಾಗ ಹೊರಬರುತ್ತೋ ಗೊತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು